ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ೧೦ನೇ ತರಗತಿಯ ವಿದ್ಯಾರ್ಥಿಗಳಾದ ಅದ್ವೈತ ಕೃಷ್ಣ ಬಿ ಹಾಗೂ ಜಿ ಜ್ವಲನ್ ಜೋಶಿ ಇವರು ಪುತ್ತೂರಿನ ರೇಡಿಯೋ ಪಾಂಚಜನ್ಯ ಸಮುದಾಯ ಬಾನುಲಿ ಕೇಂದ್ರದಲ್ಲಿ ಆಯೋಜಿಸಲಾದ ಚರ್ಚಾಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮತ್ತು ರೋಟರಿ ಯುವ ವತಿಯಿಂದ ಈ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಜೀವನದ ಬೆಳವಣಿಗೆಗೆ ಶಿಕ್ಷಣದಲ್ಲಿ ಕನ್ನಡ
ಬೇಕೇ? ಬೇಡವೇ? ಎಂಬ ವಿಷಯದ ಕುರಿತು ಚರ್ಚಾ ಸ್ಪರ್ಧೆಯನ್ನು ನವೆಂಬರ್ ೧೧ರಂದು ಆಯೋಜಿಸಲಾಗಿತ್ತು.

ಅದ್ವೈತ ಕೃಷ್ಣ ಬಿ ಅವರು ಪುತ್ತೂರಿನ ಮೂಡೋಡಿ ಆರ್ಯಾಪು ನಿವಾಸಿ ತೆರಿಗೆ ಸಲಹೆಗಾರ ಅನಂತನಾರಾಯಣ ಬಿ ಹಾಗೂ ಉಪನ್ಯಾಸಕಿ ಶಂಕರಿ ಬಿ ಇವರ ಪುತ್ರ. ಜಿ.ಜ್ವಲನ್ ಜೋಶಿ ಅವರು ಪುತ್ತೂರು ಪಡ್ನೂರಿನ ದಿ. ಜಿ ಪ್ರವೀಣ ಜೋಶಿ ಮತ್ತು ಮೆಸ್ಕಾಂ ಉದ್ಯೋಗಿ ಶಿಲ್ಪಾದೇವಿ ಪಿ ಆರ್ ಅವರ ಪುತ್ರ.

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…