ಕುಂದಾಪುರ, 05 ಮಾರ್ಚ್ 2025: ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯಕ್ಷಗಾನ ಸಂಘವು ಪ್ರಾಂಶುಪಾಲರ ಮಾರ್ಗದರ್ಶನದೊಂದಿಗೆ ವಿಸ್ತರಣಾ ಚಟುವಟಿಕೆಯ ಅಂಗವಾಗಿ ಉಡುಪಿಯಲ್ಲಿನ ಸಾಂಪ್ರದಾಯಿಕ ಯಕ್ಷಗಾನವನ್ನು ಉಳಿಸುವುದರೊಂದಿಗೆ ನವ ಕಲಾವಿದರನ್ನು ರೂಪುಗೊಳಿಸುವಲ್ಲಿ ಕಟಿಬದ್ಧವಾಗಿ ಶ್ರಮಿಸುತ್ತಿರುವ ಯಕ್ಷಗಾನ ಅಧ್ಯಯನ ಕೇಂದ್ರ, ಇಂದ್ರಾಳಿಗೆ ಭೇಟಿ ನೀಡಲಾಯಿತು. 

ಈ ಸಂದರ್ಭ ಮಾಹೆ ಸಾಂಸ್ಕೃತಿಕ ಕೇಂದಗಳ ಆಡಳಿತಾಧಿಕಾರಿ ಡಾ| ಬಿ. ಜಗದೀಶ್ ಶೆಟ್ಟಿ, ಯಕ್ಷಗುರುಗಳಾದ ಶ್ರೀ ಉಮೇಶ್ ಸುವರ್ಣ, ಶ್ರೀ ಕೃಷ್ಣಮೂರ್ತಿ ಭಟ್ ಬಗ್ವಾಡಿ, ಬಸವ ಮರಕಾಲ, ಕಾಲೇಜಿನ ಆಡಳಿತ ನಿಕಾಯಕರು ಮತ್ತು ಯಕ್ಷಗಾನ ಸಂಘದ ಸಂಯೋಜಕರಾದ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಶ್ರೀ ಸುಹಾಸ್ ಜಟ್ಟಿಮನೆ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.  

 

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…