ಕಕ್ಯಪದವು, 25 ಆಗಸ್ಟ್ 2025: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಡೆಸುತ್ತಿರುವ ಎಲ್ ಸಿ ಆರ್ ಇಂಡಿಯನ್ ಪದವಿ ಕಾಲೇಜಿನ ಬಿ.ಕಾಂ ವಿಭಾಗದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷಾ ಕುರಿತು ರಾಕೇಶ್ ಕೆ ಎನ್ ರವರು ಕಾರ್ಯಗಾರ ನಡೆಸಿದರು.

ಈ ಕಾರ್ಯಗಾರದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪರಿಣಾಮಕಾರಿಯಾಗಿ ಓದುವ ವಿಧಾನಗಳು, ಸಮಯ ನಿರ್ವಹಣೆ, ಪ್ರಶ್ನಾಪತ್ರಿಕೆ ಪರಿಹಾರ ತಂತ್ರಗಳು ಮತ್ತು ನೈತಿಕ ಮೌಲ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಈ ಕಾರ್ಯಾಗಾರದಲ್ಲಿಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ,ಸಂಯೋಜಕರಾದ ಯಶವಂತ ಜಿ ನಾಯಕ್, ಉಪನ್ಯಾಸಕರು ಉಪಸ್ಥಿತಿಯಲ್ಲಿದ್ದರು.

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…