ಕುಂದಾಪುರ, ಸೆಪ್ಟೆಂಬರ್ 20‌, 2024: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ಆಶ್ರಯದಲ್ಲಿ ರಕ್ತದೊತ್ತಡದ ಮೇಲೆ ಮೊಬೈಲ್ ಆರೋಗ್ಯದ ಪರಿಣಾಮ ಎನ್ನುವ ವಿಷಯದ ಮೇಲೆ ಅರಿವು ಕಾರ್ಯಕ್ರಮ ಜರುಗಿತು .

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಕಸ್ತೂರ್ಬಾ ಮೆಡಿಕಲ್ ಕಾಲೇಜು, ಮಣಿಪಾಲ ಇಲ್ಲಿನ ಜೆ.ಆರ್.ಎಫ್. ಆಗಿರುವ ಕುಮಾರಿ ಮಮತಾ ಅವರು ವಿದ್ಯಾರ್ಥಿಗಳಿಗೆ ಮಾತನಾಡಿ, ಮೊಬೈಲ್ ಹೆಲ್ತ್ ಅರಿವಿನ ಅವಶ್ಯಕ ಹಾಗೂ ಕೆಲವು ನಿದರ್ಶನಗಳ ಮೂಲಕ ವಿವರಿಸಿದರು. ಕಾಲೇಜಿನ ಪ್ರಾಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮ ಸಂಯೋಜಿಸಿದರು. ಕೆ.ಎಂ. ಸಿ. ಮಣಿಪಾಲದ ಜೆ.ಆರ್.ಎಫ್. ಆಗಿರುವ ಕುಮಾರಿ ಡೊಯ್ಲಿನ್ ಒಲಿವೆರ ಅವರು ಉಪಸ್ಥಿತರಿದ್ದರು.

ಈ ಸಂದರ್ಭ ಕಾಲೇಜಿನ ಯುವ ರೆಡ್‌ಕ್ರಾಸ್ ಸಂಯೋಜಕರಾದ ಶ್ರೀ ಯೋಗೀಶ್ ಶ್ಯಾನುಭೋಗ್ ಸ್ವಾಗತಿಸಿ, ಅತಿಥಿಗಳನ್ನು ಪರಿಚಯಿಸಿದರು. ಸಹ ಸಂಯೋಜಕಿ ಮಾಲತಿ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…