ಪುತ್ತೂರು: ವಿದ್ಯಾ ಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನದವರು ಒರಿಸ್ಸಾದ- ಅಂಗುಲ್ ಸರಸ್ವತಿ ಶಿಶುಮಂದಿರದಲ್ಲಿ ನಡೆಸಿದ ರಾಷ್ಟ್ರಮಟ್ಟದ ಗಣಿತ ಮೇಳದಲ್ಲಿ ನಗರದ ಬಪ್ಪಳಿಗೆಯ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದ ಆರನೇ ತರಗತಿಯ ವಿದ್ಯಾರ್ಥಿನಿ ಸಾನ್ವಿ ಜಿ ಬಾಲ ವರ್ಗದ ಗಣಿತ ಮಾದರಿ ಪ್ರದರ್ಶನದ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ . ಈಕೆ ಬಂಟ್ವಾಳ ತಾಲೂಕಿನ ಗಿರೀಶ್ ಗೌಡ ಎಚ್ ಮತ್ತು ಸುಮಿತ್ರ ದಂಪತಿಗಳ ಸುಪುತ್ರಿಯಾಗಿದ್ದಾಳೆ.

Leave a Reply

Your email address will not be published. Required fields are marked *

You May Also Like

ಅಂಬಿಕಾದಲ್ಲಿ ರಜಾ ದಿನಗಳ ತರಗತಿ ಉದ್ಘಾಟನೆ ಹಾಗೂ ಒರಿಯೆಂಟೇಷನ್ ಕಾರ್ಯಕ್ರಮ

ವಿದ್ಯಾರ್ಥಿಗಳು ಯೋಧರಂತೆ ಗುರಿ ಸಾಧಿಸುವ ಉತ್ಸಾಹದಲ್ಲಿರಬೇಕು : ಸುಬ್ರಮಣ್ಯ ನಟ್ಟೋಜ ಪುತ್ತೂರು: ಸಾಧನಾ ಪಥದಲ್ಲಿ ಗುರಿ…

ದುರ್ಗಾಂಬಾ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಆಲಂಕಾರು, ಆಗಸ್ಟ್ 15, 2024 : ದುರ್ಗಾಂಬಾ ಪದವಿ ಪೂರ್ವ ಕಾಲೇಜುಆಲಂಕಾರಿನಲ್ಲಿ 78ನೇ ಸ್ವಾತಂತ್ರ್ಯೋತ್ಸವವು ನಡೆಯಿತು.…

ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜಿನಲ್ಲಿ “ಕೆಸರ್ ಡೊಂಜಿ ದಿನ” ಕಾರ್ಯಕ್ರಮ

ಆಲಂಕಾರು, ಆಗಸ್ಟ್ 15, 2024 : ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಬುಡೇರಿಯಾ…

ಸುದಾನದಲ್ಲಿ ವಾಲ್ಮೀಕಿ ಜಯಂತಿ ಆಚರಣೆ

ಪುತ್ತೂರು, 17 ಅಕ್ಟೋಬರ್ 2024: ಸುದಾನ ಶಾಲೆಯಲ್ಲಿ ವಾಲ್ಮೀಕಿ ಜಯಂತಿ ದಿನವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು.…